ಬೆಳ್ಳಾರೆ, ಜೂನ್ 07, 2025 (ಕರಾವಳಿ ಟೈಮ್ಸ್) : ಮಂಗಳೂರು ನ್ಯೂಸ್ 24*7 ಎಂಬ ಹೆಸರಿನ ವಾಟ್ಸ್ ಅಪ್ ಗ್ರೂಪಿನಲ್ಲಿ ವ್ಯಕ್ತಿಯೋರ್ವ ವಿಭಿನ್ನ ಧರ್ಮ/ ಕೋಮುಗಳ ನಡುವೆ ವೈರತ್ವವನ್ನು ಉಂಟುಮಾಡುವಂತಹ ಸಂದೇಶಗಳನ್ನು ಪ್ರಸಾರ ಮಾಡಿರುವುದು ಕಂಡುಬಂದಿರುತ್ತದೆ. ಈ ಸಂದೇಶದಿಂದ ಜಿಲ್ಲೆಯಲ್ಲಿ ಕೋಮು ಸೌಹಾರ್ದತೆಗೆ ದಕ್ಕೆಯಾಗುವ ಸಾಧ್ಯತೆಗಳಿರುವುದರಿಂದ, ಸದ್ರಿ ಸಂದೇಶವನ್ನು ವಾಟ್ಸಾಪ್ ಗ್ರೂಪ್ ನಲ್ಲಿ ಪ್ರಸಾರ ಮಾಡಿದಾತನ ವಿರುದ್ಧ ಶನಿವಾರ ಬೆಳ್ಳಾರೆ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 24/2025 ಕಲಂ 353(2) ಬಿ ಎನ್ ಎಸ್-2023 ರಂತೆ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
7 June 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment