ವ್ಯಕ್ತಿಯ ಗಡೀಪಾರಿಗೆ ಸಂಬಂಧಿಸಿ ಸ್ಥಳೀಯಾಡಳಿತಕ್ಕೆ ಭಯ ಹಾಗೂ ಬೆದರಿಕೆ ಒಡ್ಡಿದ ಆರೋಪ : ಕಬಕ ನಿವಾಸಿ ಗಣೇಶ್ ಪ್ರಸಾದ್ ವಿರುದ್ದ ಎಫ್.ಐ.ಆರ್. ದಾಖಲು - Karavali Times ವ್ಯಕ್ತಿಯ ಗಡೀಪಾರಿಗೆ ಸಂಬಂಧಿಸಿ ಸ್ಥಳೀಯಾಡಳಿತಕ್ಕೆ ಭಯ ಹಾಗೂ ಬೆದರಿಕೆ ಒಡ್ಡಿದ ಆರೋಪ : ಕಬಕ ನಿವಾಸಿ ಗಣೇಶ್ ಪ್ರಸಾದ್ ವಿರುದ್ದ ಎಫ್.ಐ.ಆರ್. ದಾಖಲು - Karavali Times

728x90

4 June 2025

ವ್ಯಕ್ತಿಯ ಗಡೀಪಾರಿಗೆ ಸಂಬಂಧಿಸಿ ಸ್ಥಳೀಯಾಡಳಿತಕ್ಕೆ ಭಯ ಹಾಗೂ ಬೆದರಿಕೆ ಒಡ್ಡಿದ ಆರೋಪ : ಕಬಕ ನಿವಾಸಿ ಗಣೇಶ್ ಪ್ರಸಾದ್ ವಿರುದ್ದ ಎಫ್.ಐ.ಆರ್. ದಾಖಲು

ಮಂಗಳೂರು, ಜೂನ್ 04, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲಾ ಪೆÇಲೀಸ್ ವ್ಯಾಪ್ತಿಯ ವ್ಯಕ್ತಿಯೋರ್ವನ ಗಡಿಪಾರಿಗೆ ಸಂಬಂಧಿಸಿದ ವಿಚಾರದಲ್ಲಿ ವಾಟ್ಸಪ್ ಮೂಲಕ ಆರೋಪಿ ಪುತ್ತೂರು ತಾಲೂಕು, ಕಬಕ ಗ್ರಾಮದ ನಿವಾಸಿ ಗಣೇಶ್ ಪ್ರಸಾದ್ ಎಂಬಾತ ಉದ್ದೇಶಪೂರ್ವಕವಾಗಿ ಸಾರ್ವಜನಿಕರಿಗೆ ಗಾಳಿ ಸುದ್ದಿಯನ್ನು ಹರಡುತ್ತಾ ಹಾಗೂ ಸ್ಥಳೀಯ ಆಡಳಿತಕ್ಕೆ ಭಯ ಹಾಗೂ ಅಪರಾಧಿಕ ಬೆದರಿಕೆಯನ್ನೊಡ್ಡಿರುವ ಕಾರಣ ನ್ಯಾಯಾಲಯದ ಅನುಮತಿ ಪಡೆದು ಆರೋಪಿಯ ವಿರುದ್ದ ಪುತ್ತೂರು ನಗರ ಪೆÇಲೀಸ್ ಠಾಣೆಯಲ್ಲಿ ಅಪರಾಧ ಕ್ರಮಾಂಕ 41/2025 ಕಲಂ 353(1),(ಬಿ),  351(3) ಬಿ ಎನ್ ಎಸ್-2023ರಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಎಸ್ಪಿ ಅರುಣ್ ಕೆ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ವ್ಯಕ್ತಿಯ ಗಡೀಪಾರಿಗೆ ಸಂಬಂಧಿಸಿ ಸ್ಥಳೀಯಾಡಳಿತಕ್ಕೆ ಭಯ ಹಾಗೂ ಬೆದರಿಕೆ ಒಡ್ಡಿದ ಆರೋಪ : ಕಬಕ ನಿವಾಸಿ ಗಣೇಶ್ ಪ್ರಸಾದ್ ವಿರುದ್ದ ಎಫ್.ಐ.ಆರ್. ದಾಖಲು Rating: 5 Reviewed By: karavali Times
Scroll to Top