ಕೆಲಿಂಜ ಮಣ್ಣು ಕುಸಿತ ಪ್ರದೇಶದ ನಿವಾಸಿಗಳ ಸುರಕ್ಷತೆಗೆ ಕ್ರಮ ಕೈಗೊಂಡ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ಕಂದಾಯ ಅಧಿಕಾರಿಗಳು - Karavali Times ಕೆಲಿಂಜ ಮಣ್ಣು ಕುಸಿತ ಪ್ರದೇಶದ ನಿವಾಸಿಗಳ ಸುರಕ್ಷತೆಗೆ ಕ್ರಮ ಕೈಗೊಂಡ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ಕಂದಾಯ ಅಧಿಕಾರಿಗಳು - Karavali Times

728x90

15 June 2025

ಕೆಲಿಂಜ ಮಣ್ಣು ಕುಸಿತ ಪ್ರದೇಶದ ನಿವಾಸಿಗಳ ಸುರಕ್ಷತೆಗೆ ಕ್ರಮ ಕೈಗೊಂಡ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ಕಂದಾಯ ಅಧಿಕಾರಿಗಳು

 ಬಂಟ್ವಾಳ, ಜೂನ್ 16, 2025 (ಕರಾವಳಿ ಟೈಮ್ಸ್) : ತಾಲೂಕಿನ ವೀರಕಂಭ ಗ್ರಾಮ ವ್ಯಾಪ್ತಿಯ ಕಲ್ಲಡ್ಕ-ವಿಟ್ಲ ಮುಖ್ಯ ರಸ್ತೆಯ ಕೆಲಿಂಜ ನಡು ವಲಚ್ಚಿಲ್ ಎಂಬಲ್ಲಿ ರಸ್ತೆ ಬದಿಯಲ್ಲಿ ಈಗಾಗಲೇ ಮಣ್ಣು ಕುಸಿದಿದ್ದು, ರಸ್ತೆ ಬದಿಯಲ್ಲಿ ಬೃಹತ್ ಗಾತ್ರದ ಬಂಡೆ ಕಲ್ಲಿದ್ದು, ಅಪಾಯಕಾರಿ ಯಾಗಿರುತ್ತದೆ. 

ಈ ಬಗ್ಗೆ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ಅವರಿಗೆ ಮಾಹಿತಿ ನೀಡಲಾಗಿದ್ದು, ತಕ್ಷಣ ಕಾರ್ಯಪ್ರವರ್ತರಾದ ತಹಶೀಲ್ದಾರರು ವಿಟ್ಲ ಕಂದಾಯ ನಿರೀಕ್ಷಕ ಎಂ ಎನ್ ರವಿ ಅವರನ್ನು ಸ್ಥಳಕ್ಕೆ ಕಳಿಸಿ ಪರಿಶೀಲನೆ ನಡೆಸಿ  ಸ್ಥಳೀಯ ಮನೆಯವರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಿದರು.

  • Blogger Comments
  • Facebook Comments

0 comments:

Post a Comment

Item Reviewed: ಕೆಲಿಂಜ ಮಣ್ಣು ಕುಸಿತ ಪ್ರದೇಶದ ನಿವಾಸಿಗಳ ಸುರಕ್ಷತೆಗೆ ಕ್ರಮ ಕೈಗೊಂಡ ಬಂಟ್ವಾಳ ತಹಶೀಲ್ದಾರ್ ನೇತೃತ್ವದ ಕಂದಾಯ ಅಧಿಕಾರಿಗಳು Rating: 5 Reviewed By: lk
Scroll to Top