ಮಂಗಳೂರು, ಜುಲೈ 05, 2025 (ಕರಾವಳಿ ಟೈಮ್ಸ್) : 2022 ರ ಮಾರ್ಚ್ 20 ರಂದು ಸುಳ್ಯ ಪೆÇಲೀಸ್ ಠಾಣಾ ವ್ಯಾಪ್ತಿಯ ಸಂಪಾಜೆ ಗ್ರಾಮದ ಚೆಟ್ಟೆಕಲ್ಲು ಎಂಬಲ್ಲಿನ ಮನೆಯೊಂದರಲ್ಲಿ ನಡೆದ ರೂ 1.50 ಲಕ್ಷ ರೂಪಾಯಿ ನಗದು ಹಣ ಹಾಗೂ 1 ಮೊಬೈಲ್ ಫೆÇೀನ್ ದರೋಡೆ ಪ್ರಕರಣದಲ್ಲಿ, ತಲೆಮರೆಸಿಕೊಂಡಿದ್ದ ಆರೋಪಿ ತಮಿಳುನಾಡಿನ ತಿರುವರೂರ್ ನಿವಾಸಿ ಸುಧಾಕರ ಆರ್ಮುಗಮ್(42) ಎಂಬಾತನನ್ನು ಸುಳ್ಯ ಪೆÇಲೀಸರು ಶುಕ್ರವಾರ (ಜುಲೈ 4) ತಮಿಳುನಾಡಿನ ಕೊಯಮತ್ತೂರಿನಲ್ಲಿ ದಸ್ತಗಿರಿ ಮಾಡಿ, ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
5 July 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment