ಬಂಟ್ವಾಳ, ಜುಲೈ 30, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡದಲ್ಲಿ ಕೆಂಪು ಮುರಕಲ್ಲು (ಇಟ್ಟಿಗೆ) ಹಾಗೂ ಮರಳು ಸಮಸ್ಯೆಯನ್ನು ಶೀಘ್ರವಾಗಿ ಬಗೆಹರಿಸುವ ಕುರಿತು ಬಿಜೆಪಿ ಜನಪ್ರತಿನಿಧಿಗಳ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ನಿಯೋಗದಲ್ಲಿ ಸಂಸದರು, ಶಾಸಕರುಗಳು, ಎಂಎಲ್ಸಿಗಳು ಇದ್ದರು.
0 comments:
Post a Comment