ದಿವಂಗತ ಜನಾರ್ದನ ಚೆಂಡ್ತಿಮಾರು ಅವರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ಬಿ.ಸಿ.ರೋಡಿನಲ್ಲಿ ನುಡಿನಮನ ಕಾರ್ಯಕ್ರಮ - Karavali Times ದಿವಂಗತ ಜನಾರ್ದನ ಚೆಂಡ್ತಿಮಾರು ಅವರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ಬಿ.ಸಿ.ರೋಡಿನಲ್ಲಿ ನುಡಿನಮನ ಕಾರ್ಯಕ್ರಮ - Karavali Times

728x90

26 July 2025

ದಿವಂಗತ ಜನಾರ್ದನ ಚೆಂಡ್ತಿಮಾರು ಅವರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ಬಿ.ಸಿ.ರೋಡಿನಲ್ಲಿ ನುಡಿನಮನ ಕಾರ್ಯಕ್ರಮ

ಬಂಟ್ವಾಳ, ಜುಲೈ 26, 2025 (ಕರಾವಳಿ ಟೈಮ್ಸ್) : ಇತ್ತೀಚೆಗೆ ನಿಧನರಾದ ಬಂಟ್ವಾಳ ಪುರಸಭಾ ಸದಸ್ಯ ಜನಾರ್ದನ ಚೆಂಡ್ತಿಮಾರು ಅವರಿಗೆ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನುಡಿನಮನ ಕಾರ್ಯಕ್ರಮ ಬಿ ಸಿ ರೋಡಿನ ಅಂಬೆಡ್ಕರ್ ಭವನದಲ್ಲಿ ಶನಿವಾರ ಸಂಜೆ ನಡೆಯಿತು.

ಮಾಜಿ ಸಚಿವ ಬಿ ರಮಾನಾಥ ರೈ, ಕೆಪಿಸಿಸಿ ಕಾರ್ಯದರ್ಶಿ ಪಿಯೂಸ್ ಎಲ್ ರೋಡ್ರಿಗಸ್, ಬಂಟ್ವಾಳ ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ ಲೊರೆಟ್ಟೊ, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪದ್ಮಶೇಖರ ಜೈನ್, ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾರ್ಮಿಕ ಘಟಕಾಧ್ಯಕ್ಷ ಬಿ ಎಂ ಅಬ್ಬಾಸ್ ಅಲಿ, ಬಂಟ್ವಾಳ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಬೇಬಿ ಕುಂದರ್, ಮಾಜಿ ಅಧ್ಯಕ್ಷ ಸದಾಶಿವ ಬಂಗೇರ, ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಸುದೀಪ್ ಕುಮಾರ್ ಶೆಟ್ಟಿ, ಬಂಟ್ವಾಳ ಪುರಸಭಾ ಸದಸ್ಯ  ರಾಮಕೃಷ್ಣ ಆಳ್ವ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಪ್ರಮುಖರಾದ ಪದ್ಮರಾಜ್ ಆರ್ ಪೂಜಾರಿ, ಚಿತ್ತರಂಜನ್ ಶೆಟ್ಟಿ ಬೊಂಡಾಲ, ಶೈಲಜಾ ರಾಜೇಶ್, ಕೆ ಪದ್ಮನಾಭ ರೈ, ಮಹಮ್ಮದ್ ನಂದಾವರ, ಅಲ್ಬರ್ಟ್ ಮಿನೇಜಸ್, ಸಿರಾಜ್ ಮದಕ, ಹಮೀದ್ ಕೈಕಂಬ, ವೆಂಕಪ್ಪ ಪೂಜಾರಿ, ಯೂಸುಫ್ ಕರಂದಾಡಿ, ರಝಾಕ್ ಕುಕ್ಕಾಜೆ, ಅಬ್ದುಲ್ ಕರೀಂ ಬೊಳ್ಳಾಯಿ, ಸುರೇಶ್ ಕುಮಾರ್ ನಾವೂರು, ರಾಜೀವ್ ಕಕ್ಕೆಪದವು ಮೊದಲಾದವರು ಭಾಗವಹಿಸಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ದಿವಂಗತ ಜನಾರ್ದನ ಚೆಂಡ್ತಿಮಾರು ಅವರಿಗೆ ಬ್ಲಾಕ್ ಕಾಂಗ್ರೆಸ್ ಸಮಿತಿಗಳ ವತಿಯಿಂದ ಬಿ.ಸಿ.ರೋಡಿನಲ್ಲಿ ನುಡಿನಮನ ಕಾರ್ಯಕ್ರಮ Rating: 5 Reviewed By: karavali Times
Scroll to Top