ಬಂಟ್ವಾಳ, ಜುಲೈ 29, 2025 (ಕರಾವಳಿ ಟೈಮ್ಸ್) : ಬಿ ಸಿ ರೋಡು ಸಮೀಪದ ಕಡಪಿಕರಿಯ ಕುಟುಂಬದಲ್ಲಿ ನಾಗರಪಂಚಮಿ ಆಚರಣೆ ಮಂಗಳವಾರ ನಡೆಯಿತು. ಪ್ರಧಾನ ಅರ್ಚಕ ಪುರೋಹಿತ್ ಮೊಗರ್ನಾಡು ರಾಜಗೋಪಾಲ ಆಚಾರ್ಯ ನೇತೃತ್ವದಲ್ಲಿ ವಿಧಿವಿಧಾನ ಕಾರ್ಯಕ್ರಮ ನಡೆಯಿತು. ನಾಗದೇವರ ಪ್ರತಿಮೆಗೆ ಸೀಯಾಳ ಹಾಲೆರೆಯುವ ಮೂಲಕ ಪೂಜಾ ವಿಧಿ ವಿಧಾನ ಕಾರ್ಯಕ್ರಮಕ್ಕೆ ಚಾಲನೆ £ೀಡಲಾಯಿತು. ಬಳಿಕ ಕುಟುಂಬದ ಸದಾಶಿವ ಕೈಕಂಬ ಮತ್ತು ಸದಸ್ಯರು ಶ್ರೀ ನಾಗದೇವರ ಪ್ರಸಾದ ಸ್ವೀಕರಿಸಿದರು.
29 July 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment