ಮಂಗಳೂರು, ಜುಲೈ 24, 2025 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ನೆಚ್ಚರಿಕೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಬಂಟ್ವಾಳ ಹಾಗೂ ಪುತ್ತೂರು ತಾಲೂಕಿನಲ್ಲಿ ಪ್ರೌಢಶಾಲೆವರೆಗೆ ಹಾಗೂ ಉಳ್ಳಾಲ, ಮುಲ್ಕಿ, ಮೂಡಬಿದ್ರೆ, ಕಡಬ ತಾಲೂಕುಗಳಲ್ಲಿ ಪದವಿಪೂರ್ವ ತರಗತಿಗಳವರೆಗೆ ಜುಲೈ 24 ರಂದು ಗುರುವಾರ (ಇಂದು) ರಜೆ ಘೋಷಿಸಿ ಆಯಾ ತಾಲೂಕು ತಹಶೀಲ್ದಾರರು ಆದೇಶಿಸಿದ್ದಾರೆ.
23 July 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment