ಬೆಳ್ತಂಗಡಿ, ಆಗಸ್ಟ್ 04, 2025 (ಕರಾವಳಿ ಟೈಮ್ಸ್) : ಬೆಳ್ತಂಗಡಿ ಇಚಿಲಂಪಾಡಿ ನಿವಾಸಿ ಜಯಂತ್ ಎಂಬವರು ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಘಟನೆಗೆ ಸಂಬಂಧಿಸಿದಂತೆ, ದೂರು ನೀಡಲು ಎಸ್.ಐ.ಟಿ ಬೆಳ್ತಂಗಡಿ ಕಛೇರಿಗೆ ಹೋಗಿದ್ದು, ಈ ವೇಳೆ ಸದ್ರಿ ದೂರನ್ನು ಪರಿಶೀಲಿಸಿದ ಅಧಿಕಾರಿಗಳು, ದೂರನ್ನು ಸೂಕ್ತ ಕ್ರಮಕ್ಕಾಗಿ ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ನೀಡುವಂತೆ ತಿಳಿಸಿರುತ್ತಾರೆ. ಅದರಂತೆ ದೂರುದಾರ ಆಗಸ್ಟ್ 4 ರಂದು ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ನೀಡಿದ ದೂರರ್ಜಿಯನ್ನು 200/ಡಿ ಪಿ ಎಸ್/2025ರಂತೆ ಸ್ವೀಕರಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಎಸ್ಪಿ ತಿಳಿಸಿದ್ದಾರೆ.
4 August 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment