ಪ್ರಚೋದನಕಾರಿ ಭಾಷಣ : ವಸಂತ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times ಪ್ರಚೋದನಕಾರಿ ಭಾಷಣ : ವಸಂತ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು - Karavali Times

728x90

27 August 2025

ಪ್ರಚೋದನಕಾರಿ ಭಾಷಣ : ವಸಂತ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಬೆಳ್ತಂಗಡಿ, ಆಗಸ್ಟ್ 27, 2025 (ಕರಾವಳಿ ಟೈಮ್ಸ್) : ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ಆಗಸ್ಟ್ 24ರಂದು ನಡೆದ ಧರ್ಮ ಸಂರಕ್ಷಣಾ ಸಮಾವೇಶದಲ್ಲಿ ವಸಂತ ಗಿಳಿಯರ್ ಎಂಬಾತ ಧರ್ಮ-ದರ್ಮಗಳ ಮದ್ಯೆ, ಜಾತಿಗಳ ಮದ್ಯೆ ದ್ವೇಷ ಹುಟ್ಟುವಂತೆ ಪ್ರಚೋದನಾಕಾರಿಯಾಗಿ ಮಾತನಾಡಿದ್ದು ಅದನ್ನು ಸಾಮಾಜಿಕ ಜಾಲತಾಣವಾದ ಯೂಟ್ಯೂಬ್‍ನಲ್ಲಿ ಪ್ರಸಾರ ಮಾಡಿರುವುದು ಆಗಸ್ಟ್ 26 ರಂದು ಶೇಖರ ಲಾಯಿಲ ಎಂಬವರು ನೋಡಿ ದೂರು ನೀಡಿದ ಹಿನ್ನಲೆಯಲ್ಲಿ ವಸಂತ ಗಿಳಿಯಾರ್ ಎಂಬಾತನ ವಿರುದ್ದ ಬೆಳ್ತಂಗಡಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • Blogger Comments
  • Facebook Comments

0 comments:

Post a Comment

Item Reviewed: ಪ್ರಚೋದನಕಾರಿ ಭಾಷಣ : ವಸಂತ ಗಿಳಿಯಾರ್ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು Rating: 5 Reviewed By: karavali Times
Scroll to Top