ಗಣೇಶೋತ್ಸವ ಹಿನ್ನಲೆ : ಆಗಸ್ಟ್ 26 ರಿಂದ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡೀಸಿ ಆದೇಶ - Karavali Times ಗಣೇಶೋತ್ಸವ ಹಿನ್ನಲೆ : ಆಗಸ್ಟ್ 26 ರಿಂದ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡೀಸಿ ಆದೇಶ - Karavali Times

728x90

26 August 2025

ಗಣೇಶೋತ್ಸವ ಹಿನ್ನಲೆ : ಆಗಸ್ಟ್ 26 ರಿಂದ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡೀಸಿ ಆದೇಶ

ಮಂಗಳೂರು, ಆಗಸ್ಟ್ 26, 2025 (ಕರಾವಳಿ ಟೈಮ್ಸ್) : ಗಣೇಶೋತ್ಸವ ಹಬ್ಬ ಆಗಸ್ಟ್ 26 ರಿಂದ ಪ್ರಾರಂಭವಾಗಿದ್ದು, ಕೋಮು ಸೂಕ್ಷ್ಮ ಜಿಲ್ಲೆಯಾಗಿರುವ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗಣೇಶ ಹಬ್ಬ ಮುಗಿಯುವವರೆಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಮುಂಜಾಗ್ರತಾ ಕ್ರಮವಾಗಿ ಬಾರ್, ವೈನ್ ಶಾಪ್ ಹಾಗೂ ಮದ್ಯದಂಗಡಿಗಳಲ್ಲಿ ಮದ್ಯ ಮಾರಾಟ ನಿಷೇಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಅವರು ಆದೇಶಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: ಗಣೇಶೋತ್ಸವ ಹಿನ್ನಲೆ : ಆಗಸ್ಟ್ 26 ರಿಂದ ಜಿಲ್ಲೆಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಡೀಸಿ ಆದೇಶ Rating: 5 Reviewed By: karavali Times
Scroll to Top