ಮಂಗಳೂರು ಎಸ್.ಸಿ.ಎಸ್. ಆಸ್ಪತ್ರೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ - Karavali Times ಮಂಗಳೂರು ಎಸ್.ಸಿ.ಎಸ್. ಆಸ್ಪತ್ರೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ - Karavali Times

728x90

15 August 2025

ಮಂಗಳೂರು ಎಸ್.ಸಿ.ಎಸ್. ಆಸ್ಪತ್ರೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ

ಮಂಗಳೂರು, ಆಗಸ್ಟ್ 15, 2025 (ಕರಾವಳಿ ಟೈಮ್ಸ್) : ನಗರದ ಎಸ್ ಸಿ ಎಸ್ ಆಸ್ಪತ್ರೆ ವತಿಯಿಂದ ದೇಶದ 79ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಮಕ್ಕಳ ಶಸ್ತ್ರಚಿಕಿತ್ಸಕ, ಎ ಜೆ ಆಸ್ಪತ್ರೆಯ ಡಾ ಸದಾಶಿವ ರಾವ್ ಪಲ್ಲಾಡೆ ಧ್ವಜಾರೋಹಣಗೈದರು. 

ಅಂತರರಾಷ್ಟ್ರೀಯ ಯೋಗ ಗುರು, ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿ, ವ್ಯವಸ್ಥಾಪಕ ನಿರ್ದೇಶಕ ಡಾ ಜೀವರಾಜ್ ಸೊರಕೆ, ಹೌಸ್ ಕೀಪಿಂಗ್ ಇಲಾಖೆಯ ಸಂತೋಷ್ ಆಚಾರ್ಯ, ಹಿರಿಯ ಫಾರ್ಮಸಿಸ್ಟ್ ಲಕ್ಷ್ಮೀನರಸಿಂಹ ಭಟ್ ಮೊದಲಾದವರು ಭಾಗವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಮಂಗಳೂರು ಎಸ್.ಸಿ.ಎಸ್. ಆಸ್ಪತ್ರೆಯಲ್ಲಿ 79ನೇ ಸ್ವಾತಂತ್ರ್ಯೋತ್ಸವ ಆಚರಣೆ Rating: 5 Reviewed By: karavali Times
Scroll to Top