ಮಂಗಳೂರು, ಆಗಸ್ಟ್ 05, 2025 (ಕರಾವಳಿ ಟೈಮ್ಸ್) : ಧರ್ಮಸ್ಥಳ ಪೆÇಲೀಸ್ ಠಾಣೆಯಲ್ಲಿ ಆಗಸ್ಟ್ 1 ರಂದು ವರದಿಯಾಗಿದ್ದ ಯು.ಡಿ.ಆರ್ ಸಂಖ್ಯೆ 35/2025, ಕಲಂ 174 (3) ಹಾಗೂ 6 ಸಿ.ಆರ್.ಪಿ.ಸಿ ಪ್ರಕರಣ ಮತ್ತು ಆಗಸ್ಟ್ 4 ರಂದು ವರದಿಯಾಗಿದ್ದ 200/ಡಿಪಿಎಸ್/2025 ದೂರರ್ಜಿಯನ್ನು, ಮುಂದಿನ ವಿಚಾರಣೆಗಾಗಿ ಎಸ್.ಐ.ಟಿ ತಂಡಕ್ಕೆ ಹಸ್ತಾಂತರಿಸುವಂತೆ ಕರ್ನಾಟಕ ರಾಜ್ಯದ ಡಿ.ಜಿ.ಪಿ ಹಾಗೂ ಐ.ಜಿ.ಪಿ ಅವರು ಅದೇಶಿಸಿದ್ದಾರೆ.
5 August 2025
- Blogger Comments
- Facebook Comments
Subscribe to:
Post Comments (Atom)
0 comments:
Post a Comment