ಪುತ್ತೂರು : ಶಾಸಕ ಅಶೋಕ್ ರೈ ಸಮ್ಮುಖದಲ್ಲಿ “ಕೈ” ಹಿಡಿದ 30 ಮಂದಿ ಬಿಜೆಪಿ ಕಾರ್ಯಕರ್ತರು - Karavali Times ಪುತ್ತೂರು : ಶಾಸಕ ಅಶೋಕ್ ರೈ ಸಮ್ಮುಖದಲ್ಲಿ “ಕೈ” ಹಿಡಿದ 30 ಮಂದಿ ಬಿಜೆಪಿ ಕಾರ್ಯಕರ್ತರು - Karavali Times

728x90

8 September 2025

ಪುತ್ತೂರು : ಶಾಸಕ ಅಶೋಕ್ ರೈ ಸಮ್ಮುಖದಲ್ಲಿ “ಕೈ” ಹಿಡಿದ 30 ಮಂದಿ ಬಿಜೆಪಿ ಕಾರ್ಯಕರ್ತರು

ಪುತ್ತೂರು, ಸೆಪ್ಟೆಂಬರ್ 08, 2025 (ಕರಾವಳಿ ಟೈಮ್ಸ್) : ಆರ್ಯಾಪು ಗ್ರಾಪಂ ಮಾಜಿ ಆದ್ಯಕ್ಷೆ ಗೀತಾ ಚೆನ್ನಪ್ಪ ಸಹಿತ ಸುಮಾರು 30 ಮಂದಿ ಬಿಜೆಪಿ ಕಾರ್ಯಕರ್ತರು ಶಾಸಕ ಅಶೋಕ್ ರೈ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. 

ಈ ಸಂದರ್ಭ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಪ್ರಸಾದ್ ಆಳ್ವ, ಆರ್ಯಾಪು ವಲಯ ಕಾಂಗ್ರೆಸ್ ಅಧ್ಯಕ್ಷ ಗಿರೀಶ್ ರೈ ಸಹಿತ ಹಲವು ಪ್ರಮುಖರು ಉಪಸ್ಥಿತರಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಪುತ್ತೂರು : ಶಾಸಕ ಅಶೋಕ್ ರೈ ಸಮ್ಮುಖದಲ್ಲಿ “ಕೈ” ಹಿಡಿದ 30 ಮಂದಿ ಬಿಜೆಪಿ ಕಾರ್ಯಕರ್ತರು Rating: 5 Reviewed By: karavali Times
Scroll to Top