ಅಕ್ಟೋಬರ್ 1 (ನಾಳೆ) ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳೂರಿಗೆ : ಕುದ್ರೋಳಿ ದಸರಾ ಹಾಗೂ ಪಿಲಿ ನಲಿಕೆ ಕಾರ್ಯಕ್ರಮದಲ್ಲಿ ಭಾಗಿ - Karavali Times ಅಕ್ಟೋಬರ್ 1 (ನಾಳೆ) ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳೂರಿಗೆ : ಕುದ್ರೋಳಿ ದಸರಾ ಹಾಗೂ ಪಿಲಿ ನಲಿಕೆ ಕಾರ್ಯಕ್ರಮದಲ್ಲಿ ಭಾಗಿ - Karavali Times

728x90

30 September 2025

ಅಕ್ಟೋಬರ್ 1 (ನಾಳೆ) ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳೂರಿಗೆ : ಕುದ್ರೋಳಿ ದಸರಾ ಹಾಗೂ ಪಿಲಿ ನಲಿಕೆ ಕಾರ್ಯಕ್ರಮದಲ್ಲಿ ಭಾಗಿ

ಮಂಗಳೂರು, ಸೆಪ್ಟೆಂಬರ್ 30, 2025 (ಕರಾವಳಿ ಟೈಮ್ಸ್) : ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಅಕ್ಟೋಬರ್ 1 ರಂದು ಬುಧವಾರ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ.

ಅಪರಾಹ್ನ 2.55ಕ್ಕೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಆಗಮಿಸುವ ಡಿಸಿಎಂ 3.45ಕ್ಕೆ ಕುದ್ರೋಳಿ ದೇವಸ್ಥಾನದ ದಸರಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಬಳಿಕ ಸಂಜೆ 5 ಗಂಟೆಗೆ ನಗರದ ಮಂಗಳಾ ಸ್ಟೇಡಿಯಂನಲ್ಲಿ ಮಿಥುನ್ ರೈ ನೇತೃತ್ವದಲ್ಲಿ ನಡೆಯುವ “ಪಿಲಿನಲಿಕೆ” ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ 7.15ಕ್ಕೆ ಬೆಂಗಳೂರಿಗೆ ನಿರ್ಗಮಿಸುವರು ಎಂದು ಪ್ರಕಟಣೆ ತಿಳಿಸಿದೆ. 



  • Blogger Comments
  • Facebook Comments

0 comments:

Post a Comment

Item Reviewed: ಅಕ್ಟೋಬರ್ 1 (ನಾಳೆ) ಡಿಸಿಎಂ ಡಿ.ಕೆ. ಶಿವಕುಮಾರ್ ಮಂಗಳೂರಿಗೆ : ಕುದ್ರೋಳಿ ದಸರಾ ಹಾಗೂ ಪಿಲಿ ನಲಿಕೆ ಕಾರ್ಯಕ್ರಮದಲ್ಲಿ ಭಾಗಿ Rating: 5 Reviewed By: karavali Times
Scroll to Top