ಪೆರ್ನೆ : ಗೋಹತ್ಯೆ ಖಂಡಿಸಿದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು - Karavali Times ಪೆರ್ನೆ : ಗೋಹತ್ಯೆ ಖಂಡಿಸಿದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು - Karavali Times

728x90

8 September 2025

ಪೆರ್ನೆ : ಗೋಹತ್ಯೆ ಖಂಡಿಸಿದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು

ಬಂಟ್ವಾಳ, ಸೆಪ್ಟೆಂಬರ್ 08, 2025 (ಕರಾವಳಿ ಟೈಮ್ಸ್) : ತಾಲೂಕಿನ ಪೆರ್ನೆ ಗ್ರಾಮದ ಕಡಂಬು ಕಾರ್ಲ  ರಾಮದ್ವಾರದ ಬಳಿ ಸೆ 6 ರಂದು ಗೋಮಾತಾ ಸಂರಕ್ಷಣಾ ಚಳುವಳಿ ಪೆರ್ನೆ ಇದರ ವತಿಯಿಂದ ನಡೆದ ಗೋಹತ್ಯೆ ಖಂಡಿಸಿದ ಪ್ರತಿಭಟನೆಯಲ್ಲಿ ಭಾಗವಹಿಸಿ ದ್ವೇಷ ಭಾಷಣ ಮಾಡಿದ ಗಣರಾಜ್ ಭಟ್ ಕೆದಿಲ ಎಂಬವರ ವಿರುದ್ದ ಉಪ್ಪಿನಂಗಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಪೆರ್ನೆ : ಗೋಹತ್ಯೆ ಖಂಡಿಸಿದ ಪ್ರತಿಭಟನೆಯಲ್ಲಿ ದ್ವೇಷ ಭಾಷಣ ಮಾಡಿದ ವ್ಯಕ್ತಿಯ ವಿರುದ್ದ ಪ್ರಕರಣ ದಾಖಲಿಸಿಕೊಂಡ ಉಪ್ಪಿನಂಗಡಿ ಪೊಲೀಸರು Rating: 5 Reviewed By: karavali Times
Scroll to Top