ಮಂಗಳೂರು, ಸೆಪ್ಟೆಂಬರ್ 30, 2025 (ಕರಾವಳಿ ಟೈಮ್ಸ್) : ಪೆಟ್ರೋನೆಟ್ ಪೈಪ್ ಲೈನಿನಿಂದ ಪೆಟ್ರೋಲ್ ಕಳ್ಳತನಕ್ಕೆ ಸಂಬಂದಿಸಿದಂತೆ ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 06/2010 ಕಲಂ 379 ಐಪಿಸಿ, ಪೆಟ್ರೋನೆಟ್ ಅಕ್ಟ್, ಸಿಸಿ ಸಂಖ್ಯೆ 1497/24 ಪ್ರಕರಣದಲ್ಲಿ ಸುಮಾರು 10 ವರ್ಷಗಳಿಂದ ತಲೆಮರೆಸಿದ್ದ ವಾರಂಟ್ ಆಸಾಮಿ ತಮ್ಮಯ್ಯ ಚಿಬಿದ್ರೆ ಎಂಬಾತನನ್ನು ಸೆ 28ರಂದು ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದವನನ್ನು ಸುರತ್ಕಲ್ ಪೊಲೀಸರು ವಶಕ್ಕೆ ಪಡೆದು ದಸ್ತಗಿರಿ ಮಾಡಿದ್ದಾರೆ. ಈತನನ್ನು ಸೆ 29 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.
30 September 2025
- Blogger Comments
- Facebook Comments
Subscribe to:
Post Comments (Atom)





















0 comments:
Post a Comment