ಬಂಟ್ವಾಳ, ಅಕ್ಟೋಬರ್ 31, 2025 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 128/2025 ಕಲಂ 110, 125 ಬಿ ಎನ್ ಎಸ್ ಪ್ರಕರಣಕ್ಕೆ ಸಂಬಂದಿಸಿದಂತೆ ಅಂಬ್ಯುಲೆನ್ಸಿಗೆ ಅಡ್ಡಿಪಡಿಸಿದ ಸ್ಕೂಟರ್ ಸವಾರ ಪುತ್ತೂರು ತಾಲೂಕು ಬೆಟ್ಟಂಪಾಡಿ ನಿವಾಸಿ ಮುಹಮ್ಮದ್ ಮನ್ಸೂರ್ (38) ಎಂಬಾತನಿಗೆ ನ್ಯಾಯಾಲಯವು ನವೆಂಬರ್ 14ರವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
31 October 2025
- Blogger Comments
- Facebook Comments
Subscribe to:
Post Comments (Atom)















0 comments:
Post a Comment