ಮೈಸೂರು ದಸರಾ ಮಹೋತ್ಸವ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಟ್ಯಾಬ್ಲೋ ಪ್ರದರ್ಶನಕ್ಕೆ ದ್ವಿತೀಯ ಸ್ಥಾನ - Karavali Times ಮೈಸೂರು ದಸರಾ ಮಹೋತ್ಸವ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಟ್ಯಾಬ್ಲೋ ಪ್ರದರ್ಶನಕ್ಕೆ ದ್ವಿತೀಯ ಸ್ಥಾನ - Karavali Times

728x90

5 October 2025

ಮೈಸೂರು ದಸರಾ ಮಹೋತ್ಸವ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಟ್ಯಾಬ್ಲೋ ಪ್ರದರ್ಶನಕ್ಕೆ ದ್ವಿತೀಯ ಸ್ಥಾನ

ಮಂಗಳೂರು, ಅಕ್ಟೋಬರ್ 05, 2025 (ಕರಾವಳಿ ಟೈಮ್ಸ್) : ಅಕ್ಟೋಬರ್ 2 ರಂದು ನಡೆದ ಮೈಸೂರು ದಸರಾ ಮಹೋತ್ಸವದ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ಕಲೆ ಸಂಸ್ಕೃತಿ ಸಂಪ್ರದಾಯಿಕ ಕ್ರೀಡೆಯನ್ನು ಪ್ರತಿಬಿಂಬಿಸುವ ಟ್ಯಾಬ್ಲೋ ಪ್ರದರ್ಶನಕ್ಕೆ ದ್ವಿತೀಯ ಪ್ರಶಸ್ತಿ ಬಂದಿದೆ. 

ಯಕ್ಷಗಾನ, ಕಂಬಳ, ಹುಲಿವೇಷ ಮತ್ತಿತರ ಸಾಂಪ್ರದಾಯಿಕ ಮತ್ತು ಜಾನಪದ ಕ್ರೀಡೆಗಳ ವಿಷಯಗಳನ್ನು ಈ ಟ್ಯಾಬ್ಲೋದಲ್ಲಿ ಪ್ರದರ್ಶಿಸಲಾಗಿತ್ತು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿರವರ    ಮಾರ್ಗದರ್ಶನದಲ್ಲಿ ಟ್ಯಾಬ್ಲೋ ನಿರ್ಮಿಸಲಾಗಿತ್ತು. ನೋಡಲ್ ಅಧಿಕಾರಿಯಾಗಿ ಗ್ರಾಮೀಣ ಕೈಗಾರಿಕೆ ಇಲಾಖೆ ಉಪನಿರ್ದೇಶಕ ಮಂಜುನಾಥ್ ಹೆಗಡೆ ಕಾರ್ಯನಿರ್ವಹಿಸಿದ್ದರು. 

  • Blogger Comments
  • Facebook Comments

0 comments:

Post a Comment

Item Reviewed: ಮೈಸೂರು ದಸರಾ ಮಹೋತ್ಸವ ಮೆರವಣಿಗೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಟ್ಯಾಬ್ಲೋ ಪ್ರದರ್ಶನಕ್ಕೆ ದ್ವಿತೀಯ ಸ್ಥಾನ Rating: 5 Reviewed By: karavali Times
Scroll to Top