ಅಕ್ಟೋಬರ್ 13 ರಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಮಂಗಳೂರಿಗೆ - Karavali Times ಅಕ್ಟೋಬರ್ 13 ರಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಮಂಗಳೂರಿಗೆ - Karavali Times

728x90

9 October 2025

ಅಕ್ಟೋಬರ್ 13 ರಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಮಂಗಳೂರಿಗೆ

ಮಂಗಳೂರು, ಅಕ್ಟೋಬರ್ 09, 2025 (ಕರಾವಳಿ ಟೈಮ್ಸ್) :  ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಪಿ.ಎಂ ನರೇಂದ್ರಸ್ವಾಮಿ ಅವರು ಅಕ್ಟೋಬರ್ 13 ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಬೆಳಿಗ್ಗೆ  10.05ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಅವರು, ಬೆಳಿಗ್ಗೆ 11 ಗಂಟೆಗೆ ಸಹ್ಯಾದ್ರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಮಂಡಳಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಅಪರಾಹ್ನ 3.25ಕ್ಕೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಅಕ್ಟೋಬರ್ 13 ರಂದು ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರು ಮಂಗಳೂರಿಗೆ Rating: 5 Reviewed By: karavali Times
Scroll to Top