ಮಂಗಳೂರು, ಅಕ್ಟೋಬರ್ 31, 2025 (ಕರಾವಳಿ ಟೈಮ್ಸ್) : ಧರ್ಮಸ್ಥಳ ಪೊಲೀಸ್ ಠಾಣಾ ಕ್ರೈಂ ನಂಬರ್ 99/2014 ಕಲಂ, 406, 420, 468, 478, 201 ಐಪಿಸಿ ಪ್ರಕರಣದಲ್ಲಿ ಮಾನ್ಯ ಬೆಳ್ತಂಗಡಿ ನ್ಯಾಯಲಯದ ಸಿಸಿ ನಂಬರ್ 349/2016 ರಲ್ಲಿ ಸುಮಾರು 2 ವರ್ಷಗಳಿಂದ ತಲೆಮರೆಸಿದ ವಾರಂಟು ಆಸಾಮಿ ಕಮಲಾಕ್ಷ ಮಂಜೇಶ್ವರ ಎಂಬಾತನನ್ನು ಅ 30 ರಂದು ಕಾಸರಗೋಡು ವಿದ್ಯಾನಗರ ಎಂಬಲ್ಲಿ ಪೊಲೀಸರು ದಸ್ತಗಿರಿ ಮಾಡಿದ್ದಾರೆ.
31 October 2025
- Blogger Comments
- Facebook Comments
Subscribe to:
Post Comments (Atom)















0 comments:
Post a Comment