ಬಂಟ್ವಾಳ, ನವೆಂಬರ್ 18, 2025 (ಕರಾವಳಿ ಟೈಮ್ಸ್) : ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆಯ ವತಿಯಿಂದ ನವೆಂಬರ್ 18 ರಂದು ಮಂಗಳೂರಿನ ತುಳು ಭವನದಲ್ಲಿ ಆಯೋಜಿಸಿದ 2025-26ನೇ ಸಾಲಿನ ಕಲಾ ಪ್ರತಿಭೋತ್ಸವ ಜಿಲ್ಲಾ ಮಟ್ಟದ ಬಾಲ ಪ್ರತಿಭೆ ವಿಭಾಗದ ಚಿತ್ರಕಲಾ ಸ್ಪರ್ಧೆಯಲ್ಲಿ ಕಲ್ಲಡ್ಕ ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿ ವಿದ್ಯಾರ್ಥಿ ನಿನಾದ್ ಕೈರಂಗಳ ಅವರು ದ್ವಿತೀಯ ಸ್ಥಾನ ಪಡೆದು ಮೈಸೂರಿನಲ್ಲಿ ನಡೆಯುವ ವಿಭಾಗ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
18 November 2025
- Blogger Comments
- Facebook Comments
Subscribe to:
Post Comments (Atom)














0 comments:
Post a Comment