ಬಂಟ್ವಾಳ, ಡಿಸೆಂಬರ್ 27, 2025 (ಕರಾವಳಿ ಟೈಮ್ಸ್) : ಶ್ರೀ ಮಹಾಶೇಷ ರುಂಡಮಾಲಿನಿ ದೇವಸ್ಥಾನ ಪೂವಾಯಿ ಮುಂಬೈ ಕ್ಷೇತ್ರದ ವತಿಯಿಂದ ಬರಿಮಾರ್ ಗ್ರಾಮ ಪಂಚಾಯತ್ ಸದಸ್ಯರಾದ ಪುರಂದರ ಸುವರ್ಣ ಇವರ ಪ್ರಾಯೋಜಕತ್ವದಲ್ಲಿ ಬರಿಮಾರು ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯ 80 ವಿಧ್ಯಾರ್ಥಿಗಳಿಗೆ ಸಮವಸ್ತ್ರ ವಿತರಿಸಲಾಯಿತು.
ಬರಿಮಾರು ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಶೃತಿ, ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ರೋಹಿಣಿ ಜೆ, ಪ್ರಭಾರ ಮುಖ್ಯ ಶಿಕ್ಷಕಿ ಗಾಯತ್ರಿ, ಪ್ರಮುಖರಾದ ವಿಶ್ವನಾಥ ಪೂಜಾರಿ, ಯಾದವ ಸುವರ್ಣ, ಜನಾರ್ಧನ ಸುವರ್ಣ, ಶಾಲಾ ಶಿಕ್ಷಕ ವೃಂದ, ಎಸ್ ಡಿ ಎಂ ಸಿ ಸದಸ್ಯರು, ಶಾಲಾಭಿವೃಧ್ಧಿ ಸಮಿತಿ ಪದಾಧಿಕಾರಿಗಳು, ವಿಧ್ಯಾರ್ಥಿಗಳ ಪೆÇೀಷಕರು ಭಾಗವಹಿಸಿದ್ದರು.


















0 comments:
Post a Comment