ಕ್ಯಾಂಪ್ಕೋ ಸಾಂತ್ವನ ಯೋಜನೆಯ ವೈದ್ಯಕೀಯ ಪರಿಹಾರ ಧನ ಹಸ್ತಾಂತರ - Karavali Times ಕ್ಯಾಂಪ್ಕೋ ಸಾಂತ್ವನ ಯೋಜನೆಯ ವೈದ್ಯಕೀಯ ಪರಿಹಾರ ಧನ ಹಸ್ತಾಂತರ - Karavali Times

728x90

27 December 2025

ಕ್ಯಾಂಪ್ಕೋ ಸಾಂತ್ವನ ಯೋಜನೆಯ ವೈದ್ಯಕೀಯ ಪರಿಹಾರ ಧನ ಹಸ್ತಾಂತರ

ಬಂಟ್ವಾಳ, ಡಿಸೆಂಬರ್ 27, 2025 (ಕರಾವಳಿ ಟೈಮ್ಸ್) : ಕ್ಯಾಂಪೆÇ್ಕೀ ಸಂಸ್ಥೆಯ “ಸಾಂತ್ವನ” ಯೋಜನೆಯಡಿಯಲ್ಲಿ ಕ್ಯಾಂಪೆÇ್ಕದ ಸಕ್ರಿಯ ಸದಸ್ಯ ಅಬ್ದುಲ್ ಹಮೀದ್ ಅವರ ವೈದ್ಯಕೀಯ ವೆಚ್ಚದ ಪರಿಹಾರವಾಗಿ ಮಂಜೂರಾದ 2 ಲಕ್ಷ ರೂಪಾಯಿ ಮೊತ್ತದ ಚೆಕ್ಕನ್ನು ಕ್ಯಾಂಪೆÇ್ಕ ಸಂಸ್ಥೆಯ ಅಧ್ಯಕ್ಷ ಎಸ್ ಆರ್ ಸತೀಶ್ಚಂದ್ರ ಕ್ಯಾಂಪೆÇ್ಕ ಮಂಚಿ ಶಾಖೆಯಲ್ಲಿ ಹಸ್ತಾಂತರಿಸಿದರು.

ಈ ಸಂದರ್ಭ ಕ್ಯಾಂಪೆÇ್ಕೀ ಪುತ್ತೂರು ಪ್ರಾಂತ್ಯದ ಪ್ರಾದೇಶಿಕ ವ್ಯವಸ್ಥಾಪಕ ಪ್ರಕಾಶ್ ಕುಮಾರ್ ಶೆಟ್ಟಿ, ಮಂಚಿ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಕೇಶವ ರಾವ್, ಉಪಾಧ್ಯಕ್ಷ ನಿಶ್ಚಲ್ ಶೆಟ್ಟಿ ಕಲ್ಲಾಡಿ, ಸಮಾಜ ಸೇವಕರಾದ ರಮೇಶ್ ರಾವ್ ಪತ್ತುಮುಡಿ, ಮಂಚಿ ಶಾಖಾ ವ್ಯವಸ್ಥಾಪಕ ಸಂತೋಷ್ ಮೊಂತೆರೋ ಎಂ, ಮಂಚಿ ಶಾಖಾ ಸಿಬ್ಬಂದಿಗಳು, ಸಂಸ್ಥೆಯ ಸದಸ್ಯರು ಉಪಸ್ಥಿತರಿದ್ದರು.

  • Blogger Comments
  • Facebook Comments

0 comments:

Post a Comment

Item Reviewed: ಕ್ಯಾಂಪ್ಕೋ ಸಾಂತ್ವನ ಯೋಜನೆಯ ವೈದ್ಯಕೀಯ ಪರಿಹಾರ ಧನ ಹಸ್ತಾಂತರ Rating: 5 Reviewed By: karavali Times
Scroll to Top