ಬೆಳ್ತಂಗಡಿ, ಡಿಸೆಂಬರ್ 21, 2025 (ಕರಾವಳಿ ಟೈಮ್ಸ್) : ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ಬಳಿಕ ಎಸ್.ಐ.ಟಿಗೆ ವರ್ಗಾವಣೆಯಾದ ಅಪರಾಧ ಕ್ರಮಾಂಕ 39/2025 ಪ್ರಕರಣದಲ್ಲಿ ಆರೋಪಿತನಾಗಿದ್ದ ಚಿನ್ನ ಸಿ ಎನ್ ಎಂಬವರು, ತನಗೆ ಹಾಗೂ ತನ್ನ ಪತ್ನಿಗೆ ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣವರ್, ವಿಠಲ ಗೌಡ, ಜಯಂತ್ ಹಾಗೂ ಸಮೀರ್ ಎಂ.ಡಿ ಎಂಬವರುಗಳು ಜೀವ ಬೆದರಿಕೆ ಹಾಕಬಹುದು. ಆದ್ದರಿಂದ ತನಗೆ ಹಾಗೂ ತನ್ನ ಪತ್ನಿಗೆ ರಕ್ಷಣೆ ನೀಡಬೇಕಾಗಿ ಡಿ 18 ರಂದು ಬೆಳ್ತಂಗಡಿ ಪೊಲೀಸ್ ಠಾಣೆಗೆ ಮನವಿ ಸಲ್ಲಿಸಿರುತ್ತಾರೆ. ಸದ್ರಿ ಮನವಿಯನ್ನು ಸ್ವೀಕರಿಸಿಕೊಂಡು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪಿ ಒ 1070250601253 ರಂತೆ ದೂರರ್ಜಿಯನ್ನು ದಾಖಲಿಸಲಾಗಿದ್ದು, ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
20 December 2025
- Blogger Comments
- Facebook Comments
Subscribe to:
Post Comments (Atom)














0 comments:
Post a Comment