ಮಂಗಳೂರು, ಡಿಸೆಂಬರ್ 31, 2025 (ಕರಾವಳಿ ಟೈಮ್ಸ್) : ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ನಿಗಮದ ಜಿಲ್ಲಾ ಕಛೇರಿಯನ್ನು ಪಡೀಲ್ ಜಿಲ್ಲಾ ಆಡಳಿತ ಕೇಂದ್ರವಾದ “ಪ್ರಜಾಸೌಧ’’ ಕಟ್ಟಡದ ಎರಡನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ 202ಕ್ಕೆ ಸ್ಥಳಾಂತರಿಸಲಾಗಿದೆ ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
0 comments:
Post a Comment