ಜನವರಿ 17 ರ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರಣಾಂತರದಿಂದ ರದ್ದು - Karavali Times ಜನವರಿ 17 ರ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರಣಾಂತರದಿಂದ ರದ್ದು - Karavali Times

728x90

16 January 2026

ಜನವರಿ 17 ರ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರಣಾಂತರದಿಂದ ರದ್ದು

ಮಂಗಳೂರು, ಜನವರಿ 17, 2026 (ಕರಾವಳಿ ಟೈಮ್ಸ್) : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರ ಜನವರಿ  17ರ  ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ ಕಾರ್ಯಕ್ರಮವನ್ನು ಅನಿವಾರ್ಯ ಕಾರಣಗಳಿಂದಾಗಿ ರದ್ದುಗೊಳಿಸಲಾಗಿದೆ ಎಂದು ಸಚಿವರ ಆಪ್ತ ಕಾರ್ಯದರ್ಶಿಯವರ ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಜನವರಿ 17 ರ ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ ಕಾರಣಾಂತರದಿಂದ ರದ್ದು Rating: 5 Reviewed By: karavali Times
Scroll to Top