ಬಂಟ್ವಾಳ, ಜನವರಿ 08, 2026 (ಕರಾವಳಿ ಟೈಮ್ಸ್) : ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರ ಫೆÇೀಟೋ ಬಳಸಿ ಅವಹೇಳನಕಾರಿ ಬರಹಗಳನ್ನು ಹಾಗೂ ಸುಳ್ಳು ಅಪಪ್ರಚಾರ ನಡೆಸಿ ಸಾಮಾಜಿಕ ಜಾಲತಾಣ ಫೇಸ್ ಬುಕ್ಕಿನಲ್ಲಿ ಪ್ರಚಾರ ಮಾಡಿದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಡಿ 7 ರಂದು ಸದಾನಂದ ಬಂಟ್ವಾಳ ಎಂಬವರು ತನ್ನ ಮೊಬೈಲ್ ಮೂಲಕ ಫೇಸ್ ಬುಕ್ ಖಾತೆ ಗಮ£ಸುತ್ತಿದ್ದ ವೇಳೆ ‘ಬಿಲ್ಲವ ಸಂದೇಶ’ ಎಂಬ ಫೇಸ್ ಬುಕ್ ಖಾತೆಯಲ್ಲಿ ಸುಳ್ಯ ವಿಧಾನಸಭಾ ಶಾಸಕಿಯವರ ಫೆÇೀಟೋ ಬಳಸಿ ಅವಹೇಳನಕಾರಿ ಬರಹ ಹಾಗೂ ಸುಳ್ಳು ಅಪಪ್ರಚಾರ ಮಾಡಲಾಗಿದೆ ಎಂದು £ೀಡಲಾಗಿರುವ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ದೂರರ್ಜಿ ದಾಖಲಾಗಿದ್ದು, ಈ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪೆÇಲೀಸರು ತಿಳಿಸಿದ್ದಾರೆ.














0 comments:
Post a Comment