ಬೆಳ್ತಂಗಡಿ, ಜನವರಿ 08, 2026 (ಕರಾವಳಿ ಟೈಮ್ಸ್) : ಬೆಳ್ತಂಗಡಿ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 68/1989 ಕಲಂ, 341, 323, 326 ಜೊತೆಗೆ 34 ಐಪಿಸಿ ಸಿ ಸಿ ಸಂಖ್ಯೆ 1720/1990 ಸಿ ಆರ್ ಸಂಖ್ಯೆ ಎಲ್ ಪಿ ಸಿ 04/1992 ಪ್ರಕರಣದಲ್ಲಿ ಸುಮಾರು 36 ವರ್ಷಗಳಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆಸಾಮಿ ರವೀಂದ್ರ ಚಾರ್ಮಾಡಿ ಎಂಬಾತನನ್ನು ಪೆÇಲೀಸರು ಕಾರ್ಕಳ ತಾಲೂಕು ನಲ್ಲೂರು ಎಂಬಲ್ಲಿಂದ ದಸ್ತಗಿರಿ ಮಾಡಿ ಜನವರಿ 6 ರಂದು ನ್ಯಾಯಲಯಕ್ಕೆ ಹಾಜರುಪಡಿಸಿದ್ದು ಆತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
7 January 2026
- Blogger Comments
- Facebook Comments
Subscribe to:
Post Comments (Atom)














0 comments:
Post a Comment