10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಸನ ಮೂಲದ ಆರೋಪಿ ಪೊಲೀಸ್ ಬಲೆಗೆ - Karavali Times 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಸನ ಮೂಲದ ಆರೋಪಿ ಪೊಲೀಸ್ ಬಲೆಗೆ - Karavali Times

728x90

21 January 2026

10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಸನ ಮೂಲದ ಆರೋಪಿ ಪೊಲೀಸ್ ಬಲೆಗೆ

ಬೆಳ್ತಂಗಡಿ, ಜನವರಿ 21, 2026 (ಕರಾವಳಿ ಟೈಮ್ಸ್) : ಬೆಳ್ತಂಗಡಿ ಪೆÇಲೀಸ್ ಠಾಣಾ ಅಪರಾಧ ಕ್ರಮಾಂಕ 60/2009, ಕಲಂ 420 ಐಪಿಸಿ ಪ್ರಕರಣದಲ್ಲಿ, ಬಯೋಗ್ಯಾಸ್ ಸಂಪರ್ಕ ಮಾಡಿಸುವುದಾಗಿ ನಂಬಿಸಿ, ಹಣ ಪಡೆದು ಮೋಸ ಮಾಡಿದ ಪ್ರಕರಣದಲ್ಲಿ, ಸುಮಾರು 10 ವರ್ಷಗಳಿಂದ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಹಾಸನ ಚನ್ನರಾಯಪಟ್ಟಣ ನಿವಾಸಿ ಎಸ್ ಎನ್ ಚಂದ್ರೇಗೌಡ ಎಂಬಾತನನ್ನು, ಹಾಸನದ ಚನ್ನರಾಯಪಟ್ಟಣ ಬೆಳಗಿಹಳ್ಳಿ ಎಂಬಲ್ಲಿಂದ ದಸ್ತಗಿರಿ ಮಾಡಿದ ಪೊಲೀಸರು ಜನವರಿ 20 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

  • Blogger Comments
  • Facebook Comments

0 comments:

Post a Comment

Item Reviewed: 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಹಾಸನ ಮೂಲದ ಆರೋಪಿ ಪೊಲೀಸ್ ಬಲೆಗೆ Rating: 5 Reviewed By: karavali Times
Scroll to Top