ಮಾರ್ಚ್ 7 ರಂದು ಸಿಎಂ ಸಿದ್ದರಾಮಯ್ಯ ಬಂಟ್ವಾಳಕ್ಕೆ : ನಾವೂರು-ಕೂಡಿಬೈಲಿನಲ್ಲಿ ರಮಾನಾಥ ರೈ ನೇತೃತ್ವದಲ್ಲಿ ನಡೆಯುವ ಬಂಟ್ವಾಳ ಕಂಬಳೋತ್ಸವದಲ್ಲಿ ಭಾಗಿ - Karavali Times ಮಾರ್ಚ್ 7 ರಂದು ಸಿಎಂ ಸಿದ್ದರಾಮಯ್ಯ ಬಂಟ್ವಾಳಕ್ಕೆ : ನಾವೂರು-ಕೂಡಿಬೈಲಿನಲ್ಲಿ ರಮಾನಾಥ ರೈ ನೇತೃತ್ವದಲ್ಲಿ ನಡೆಯುವ ಬಂಟ್ವಾಳ ಕಂಬಳೋತ್ಸವದಲ್ಲಿ ಭಾಗಿ - Karavali Times

728x90

5 March 2026

ಮಾರ್ಚ್ 7 ರಂದು ಸಿಎಂ ಸಿದ್ದರಾಮಯ್ಯ ಬಂಟ್ವಾಳಕ್ಕೆ : ನಾವೂರು-ಕೂಡಿಬೈಲಿನಲ್ಲಿ ರಮಾನಾಥ ರೈ ನೇತೃತ್ವದಲ್ಲಿ ನಡೆಯುವ ಬಂಟ್ವಾಳ ಕಂಬಳೋತ್ಸವದಲ್ಲಿ ಭಾಗಿ

ಬಂಟ್ವಾಳ, ಮಾರ್ಚ್ 05, 2026 (ಕರಾವಳಿ ಟೈಮ್ಸ್) : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾರ್ಚ್ 7 ರಂದು  ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಲಿದ್ದಾರೆ. ಮಾರ್ಚ್ 7 ರಂದು ಸಂಜೆ 5.45ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಸಿಎಂ ಸಂಜೆ 6.30ಕ್ಕೆ ಬಂಟ್ವಾಳ ತಾಲೂಕಿನ ನಾವೂರು ಗ್ರಾಮದ ಕೂಡಿಬೈಲು ಎಂಬಲ್ಲಿ ಮಾಜಿ ಸಚಿವ ಬಿ ರಮಾನಾಥ ರೈ ಅವರ ಗೌರವಾಧ್ಯಕ್ಷತೆಯಲ್ಲಿ ಕೆಪಿಸಿಸಿ ಸದಸ್ಯ ಪಿಯೂಸ್ ಎಲ್ ರೋಡ್ರಿಗಸ್ ಅವರ ಅಧ್ಯಕ್ಷತೆಯಲ್ಲಿ ನಡೆಯುವ 15ನೇ ಹೊನಲು ಬೆಳಕಿನ ಮೂಡೂರು-ಪಡೂರು ಜೋಡುಕರೆ ಬಯಲು ಕಂಬಳ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಬಳಿಕ ರಾತ್ರಿ 8.40ಕ್ಕೆ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರಿಗೆ ನಿರ್ಗಮಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ಮಾರ್ಚ್ 7 ರಂದು ಸಿಎಂ ಸಿದ್ದರಾಮಯ್ಯ ಬಂಟ್ವಾಳಕ್ಕೆ : ನಾವೂರು-ಕೂಡಿಬೈಲಿನಲ್ಲಿ ರಮಾನಾಥ ರೈ ನೇತೃತ್ವದಲ್ಲಿ ನಡೆಯುವ ಬಂಟ್ವಾಳ ಕಂಬಳೋತ್ಸವದಲ್ಲಿ ಭಾಗಿ Rating: 5 Reviewed By: karavali Times
Scroll to Top