ಪುತ್ತೂರು, ಮಾರ್ಚ್ 13, ಮಾರ್ಚ್, 2026 (ಕರಾವಳಿ ಟೈಮ್ಸ್) : ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಾರ್ಚ್ 12 ರಂದು ನಾಲ್ಕು ದ್ವಿಚಕ್ರ ವಾಹನಗಳಿಗೆ ಕಾರೊಂದು ಡಿಕ್ಕಿಯಾಗಿ ಪರಾರಿಯಾದ ಘಟನೆಗೆ ಸಂಬಂಧಿಸಿದಂತೆ, ಪುತ್ತೂರು ಗ್ರಾಮಾಂತರ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಸಲಾಗಿ, ಸದ್ರಿ ಕಾರು ಚಾಲಕನು ಅಪ್ರಾಪ್ತನಾಗಿದ್ದು, ವಾಹನದ ಮಾಲಕಿ, ಅಪ್ರಾಪ್ತ ಬಾಲಕನ ತಾಯಿ ಪುತ್ತೂರು ನಿವಾಸಿ ಕೆ ಎ ಮಮತಾಜ್ (42) ಎಂಬವರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
13 March 2026
- Blogger Comments
- Facebook Comments
Subscribe to:
Post Comments (Atom)












0 comments:
Post a Comment