ಬಂಟ್ವಾಳ, ಮಾರ್ಚ್ 13, 2026 (ಕರಾವಳಿ ಟೈಮ್ಸ್) : ಮಾಜಿ ಸಚಿವ ಬಿ ರಮಾನಾಥ ರೈ ನೇತೃತ್ವದಲ್ಲಿ ಪ್ರತಿ ವರ್ಷ ಏರ್ಪಡಿಸಲಾಗುತ್ತಿರುವ ಬೃಹತ್ ಸೌಹಾರ್ದ ಇಫ್ತಾರ್ ಕೂಟವು ಈ ಬಾರಿ ಮಾರ್ಚ್ 14 ರಂದು ಶನಿವಾರ (ಇಂದು) ಸಂಜೆ 5.30ಕ್ಕೆ ಪಾಣೆಮಂಗಳೂರು ಸಾಗರ್ ಆಡಿಟೋರಿಯಂ ಸಭಾಂಗಣದಲ್ಲಿ ಆಯೋಜಿಸಲಾಗಿದೆ. ಮುಸ್ಲಿಂ ಸಮುದಾಯ ಬಾಂಧವರು, ಪಕ್ಷದ ನಾಯಕರು-ಕಾರ್ಯಕರ್ತರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಪ್ರಕಟಣೆಯಲ್ಲಿ ಕೋರಿದೆ.
13 March 2026
- Blogger Comments
- Facebook Comments
Subscribe to:
Post Comments (Atom)













0 comments:
Post a Comment