ಬಂಟ್ವಾಳ, ಮಾರ್ಚ್ 24, 2026 (ಕರಾವಳಿ ಟೈಮ್ಸ್) : ವಿಟ್ಲ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 181/2019, ಕಲಂ 323, 507, 353, 504 ಐಪಿಸಿ ಪ್ರಕರಣದ ಆರೋಪಿ ಕೇರಳ ಮಂಜೇಶ್ವರ ನಿವಾಸಿ ಮೊಹಮ್ಮದ್ ಫಯಾಜ್ (33) ಎಂಬಾತನು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದಾತನನ್ನು ವಿಟ್ಲ ಠಾಣಾ ಎಎಸ್ಸೈ ಜಯರಾಮ ಹಾಗೂ ಸಿಬ್ಬಂದಿಗಳಾದ ಶ್ರೀಕುಮಾರ್, ಗೋಪಾಲಕೃಷ್ಣ, ಮಾಯಪ್ಪ ಹಾಗೂ ವೆಂಕಪ್ಪ ಅವರ ತಂಡ ಮಾ 24 ರಂದು ಮಂಜೇಶ್ವರ ಬಾಯಾರುಪದವು ಎಂಬಲ್ಲಿಂದ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
24 March 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment