ಸುಳ್ಯ, ಮಾರ್ಚ್ 23, 2026 (ಕರಾವಳಿ ಟೈಮ್ಸ್) : ಸುಳ್ಯ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 328/2016, ಕಲಂ 8(ಸಿ) ಜೊತೆಗೆ 20(ಬಿ) ಎನ್ ಡಿ ಪಿ ಎಸ್ ಆಕ್ಟ್ ಪ್ರಕರಣ ಹಾಗೂ ಎಲ್ ಪಿ ಸಿ ಸಂಖ್ಯೆ 11/2024 ರಲ್ಲಿ ಸುಮಾರು 10 ವರ್ಷಗಳಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಉತ್ತರ ಪ್ರದೇಶದ ನಸೀಮ್ ಎಂಬಾತನನ್ನು, ಸುಳ್ಯ ಠಾಣಾ ಸಿಬ್ಬಂದಿಗಳಾದ ರಮೇಶ್ ಎಲ್, ರಾಜು ನಾಯ್ಕ ಹಾಗೂ ವಿಖ್ಯಾತ ಜೆ ಗೌಡ ಅವರುಗಳ ತಂಡವು ಉತ್ತರ ಪ್ರದೇಶ ರಾಜ್ಯದ ಖಾಜಿಪುರ ಎಂಬಲ್ಲಿಂದ ಮಾರ್ಚ್ 20 ರಂದು ದಸ್ತಗಿರಿ ಮಾಡಿ ಸುಳ್ಯ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
22 March 2026
- Blogger Comments
- Facebook Comments
Subscribe to:
Post Comments (Atom)












0 comments:
Post a Comment