ದುರಸ್ತಿ ಹಿನ್ನಲೆ : ಮೇ 5-6 ರಂದು ಹರೇಕಳ-ಅಡ್ಯಾರ್ ಸೇತುವೆ ಸಂಚಾರ ತಾತ್ಕಾಲಿಕ ನಿರ್ಬಂಧ - Karavali Times ದುರಸ್ತಿ ಹಿನ್ನಲೆ : ಮೇ 5-6 ರಂದು ಹರೇಕಳ-ಅಡ್ಯಾರ್ ಸೇತುವೆ ಸಂಚಾರ ತಾತ್ಕಾಲಿಕ ನಿರ್ಬಂಧ - Karavali Times

728x90

3 May 2026

ದುರಸ್ತಿ ಹಿನ್ನಲೆ : ಮೇ 5-6 ರಂದು ಹರೇಕಳ-ಅಡ್ಯಾರ್ ಸೇತುವೆ ಸಂಚಾರ ತಾತ್ಕಾಲಿಕ ನಿರ್ಬಂಧ

ಮಂಗಳೂರು, ಮೇ 03, 2026 (ಕರಾವಳಿ ಟೈಮ್ಸ್) : ಮಳೆಗಾಲದಲ್ಲಿ ನೀರು ನಿಂತು ಪಾದಚಾರಿಗಳಿಗೆ ಸಮಸ್ಯೆಯಾಗುವ ಹಿನ್ನೆಲೆಯಲ್ಲಿ ಮೇ 5 ಮತ್ತು 6 ರಂದು ಹರೇಕಳ-ಅಡ್ಯಾರ್ ಸೇತುವೆಯಲ್ಲಿ ವಾಹನ ಸಂಚಾರ ಸ್ಥಗಿತಗೊಳಿಸಲಾಗುವುದು. ಸೇತುವೆ ಸಹಿತ ಕಿಂಡಿ ಅಣೆಕಟ್ಟಿನ ಕಾಂಕ್ರಿಟ್ ಸ್ಲಾಬ್ ಮೇಲ್ಭಾಗದಲ್ಲಿ ಆಪ್ ಪಾಲ್ಟ್ ವೆರಿಂಗ್ ಕೋಟ್ ಅಳವಡಿಕೆಗಾಗಿ ಎರಡು ದಿನ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ಸಣ್ಣ ನೀರಾವರಿ ಇಲಾಖೆ ಪ್ರಟಕಣೆ ತಿಳಿಸಿದೆ. 

  • Blogger Comments
  • Facebook Comments

0 comments:

Post a Comment

Item Reviewed: ದುರಸ್ತಿ ಹಿನ್ನಲೆ : ಮೇ 5-6 ರಂದು ಹರೇಕಳ-ಅಡ್ಯಾರ್ ಸೇತುವೆ ಸಂಚಾರ ತಾತ್ಕಾಲಿಕ ನಿರ್ಬಂಧ Rating: 5 Reviewed By: karavali Times
Scroll to Top