ಮಂಗಳೂರು, ಮೇ 18, 2026 (ಕರಾವಳಿ ಟೈಮ್ಸ್) : ಬಳ್ಳಾರಿ ಮೂಲದ ರಕ್ಷಿತಾ ಎಂ (21) ಎಂಬವರು ಪ್ರಸ್ತುತ ನಗರದ ಬಂಗ್ರ ಕೂಳೂರು ದಂಬೆಲ್ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದು, ಮೇ 9ರಂದು ತನ್ನ ಮಗ ಆದರ್ಶ್ (1) ನೊಂದಿಗೆ ಮನೆಯಿಂದ ಹೋದವರು ಈವರೆಗೆ ಮನೆಗೆ ಬಾರದೇ ಕಾಣೆಯಾಗಿರುವ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕಣ ದಾಖಲಾಗಿದೆ.
0 comments:
Post a Comment