ಧರ್ಮಸ್ಥಳ, ಮೇ 08, 2026 (ಕರಾವಳಿ ಟೈಮ್ಸ್) : ಧರ್ಮಸ್ಥಳ ಪೊಲೀಸ್ ಠಾಣಾ ಅಪರಾಧ ಕ್ರಮಾಂಕ 09/2018 ಕಲಂ, 379, 201 ಐಪಿಸಿ ಪ್ರಕರಣದಲ್ಲಿ ಸುಮಾರು 7 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ, ಮೈಸೂರು-ಎಚ್ ಡಿ ಕೋಟೆ ನಿವಾಸಿ ಎಸ್ ಎನ್ ಕಿಶೋರ್ (32) ಎಂಬಾತನನ್ನು ಠಾಣಾ ಸಿಬ್ಬಂದಿಗಳಾದ ಹೆಡ್ ಕಾನ್ಸ್ಟೇಬಲ್ ವೃಷಭ, ಕಾನ್ಸ್ಟೇಬಲ್ ಚರಣ್ ರಾಜ್ ಅವರು ಮೈಸೂರ್ ಜಿಲ್ಲೆಯ ಎಚ್ ಡಿ ಕೋಟೆ, ಸರಗೂರು ಎಂಬಲ್ಲಿಂದ ದಸ್ತಗಿರಿ ಮಾಡಿ ಮೇ 8 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನ ವಿಧಿಸಿದೆ.
8 May 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment