ಆರೋಗ್ಯ ಸಚಿವರಾಗಿ ಜಿಲ್ಲೆಗೆ ಆಗಮಿಸಿದ ಡಾ. ಖಾದರ್ ಅವರಿಗೆ ಭವ್ಯ ಸ್ವಾಗತ, ಸಚಿವರಿಂದ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಸೌಹಾರ್ದ ವಿಸಿಟ್ - Karavali Times ಆರೋಗ್ಯ ಸಚಿವರಾಗಿ ಜಿಲ್ಲೆಗೆ ಆಗಮಿಸಿದ ಡಾ. ಖಾದರ್ ಅವರಿಗೆ ಭವ್ಯ ಸ್ವಾಗತ, ಸಚಿವರಿಂದ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಸೌಹಾರ್ದ ವಿಸಿಟ್ - Karavali Times

728x90

7 June 2026

ಆರೋಗ್ಯ ಸಚಿವರಾಗಿ ಜಿಲ್ಲೆಗೆ ಆಗಮಿಸಿದ ಡಾ. ಖಾದರ್ ಅವರಿಗೆ ಭವ್ಯ ಸ್ವಾಗತ, ಸಚಿವರಿಂದ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಸೌಹಾರ್ದ ವಿಸಿಟ್

ಮಂಗಳೂರು, ಜೂನ್ 08, 2026 (ಕರಾವಳಿ ಟೈಮ್ಸ್) : ಡಿ ಕೆ ಶಿವಕುಮಾರ್ ನೇತೃತ್ವದ ರಾಜ್ಯದ ನೂತನ ಸರಕಾರದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪ್ರಥಮ ಬಾರಿಗೆ ಜಿಲ್ಲೆಗೆ ಆಗಮಿಸಿದ ಡಾ. ಯು.ಟಿ. ಖಾದರ್ ಫರೀದ್ ಅವರನ್ನು ಜೂನ್ 7 ರಂದು ಭಾನುವಾರ ವಿಮಾನ ನಿಲ್ದಾಣದಲ್ಲಿ ಪಕ್ಷದ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ದೂರಿ ಸ್ವಾಗತ ಕೋರಿದರು. 

ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಗೆ ಭಾನುವಾರ ಆಗಮಿಸಿದ ಆರೋಗ್ಯ ಸಚಿವ ಯು ಟಿ ಖಾದರ್ ಅವರು  ಉಳ್ಳಾಲ ಸಯ್ಯದ್ ಮದನಿ ದರ್ಗಾ ಶರೀಫ್, ಉಳ್ಳಾಲ ಶ್ರೀ ಭಗವತಿ ಕ್ಷೇತ್ರ, ತೊಕ್ಕೋಟು ಸಂತ ಸೆಬಾಸ್ಟಿಯನ್ ಚರ್ಚ್ ಹಾಗೀ ಶ್ರೀ ಕ್ಷೇತ್ರ ಕುದ್ರೋಳಿ ಮೊದಲಾದೆಡೆಗಳಿಗೆ ಭೇಟಿ ನೀಡಿದರು.

  • Blogger Comments
  • Facebook Comments

0 comments:

Post a Comment

Item Reviewed: ಆರೋಗ್ಯ ಸಚಿವರಾಗಿ ಜಿಲ್ಲೆಗೆ ಆಗಮಿಸಿದ ಡಾ. ಖಾದರ್ ಅವರಿಗೆ ಭವ್ಯ ಸ್ವಾಗತ, ಸಚಿವರಿಂದ ವಿವಿಧ ಧಾರ್ಮಿಕ ಕ್ಷೇತ್ರಗಳಿಗೆ ಸೌಹಾರ್ದ ವಿಸಿಟ್ Rating: 5 Reviewed By: karavali Times
Scroll to Top