ಕೇಂದ್ರದ ಮಾಜಿ ಸಚಿವ, ರಾಜಕೀಯ ಗುರು ಜನಾರ್ದನ ಪೂಜಾರಿ ಮನೆಗೆ ಸಚಿವ ಖಾದರ್ ಭೇಟಿ - Karavali Times ಕೇಂದ್ರದ ಮಾಜಿ ಸಚಿವ, ರಾಜಕೀಯ ಗುರು ಜನಾರ್ದನ ಪೂಜಾರಿ ಮನೆಗೆ ಸಚಿವ ಖಾದರ್ ಭೇಟಿ - Karavali Times

728x90

7 June 2026

ಕೇಂದ್ರದ ಮಾಜಿ ಸಚಿವ, ರಾಜಕೀಯ ಗುರು ಜನಾರ್ದನ ಪೂಜಾರಿ ಮನೆಗೆ ಸಚಿವ ಖಾದರ್ ಭೇಟಿ

ಬಂಟ್ವಾಳ, ಜೂನ್ 07, 2026 (ಕರಾವಳಿ ಟೈಮ್ಸ್) : ಕೇಂದ್ರದ ಮಾಜಿ ಸಚಿವ, ಮಾಜಿ ಕೆಪಿಸಿಸಿ ಅಧ್ಯಕ್ಷ, ತನ್ನ ರಾಜಕೀಯ ಗುರು ಬಿ ಜನಾರ್ದನ ಪೂಜಾರಿ ಅವರ ಬಂಟ್ವಾಳದ ಮನೆಗೆ ರಾಜ್ಯ ಆರೋಗ್ಯ ಸಚಿವ ಡಾ ಯು ಟಿ ಖಾದರ್ ಫರೀದ್ ಅವರು ಜೂನ್ 7 ರಂದು ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು. 

  • Blogger Comments
  • Facebook Comments

0 comments:

Post a Comment

Item Reviewed: ಕೇಂದ್ರದ ಮಾಜಿ ಸಚಿವ, ರಾಜಕೀಯ ಗುರು ಜನಾರ್ದನ ಪೂಜಾರಿ ಮನೆಗೆ ಸಚಿವ ಖಾದರ್ ಭೇಟಿ Rating: 5 Reviewed By: karavali Times
Scroll to Top