ಕಂಕನಾಡಿ ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ತುರ್ತಾಗಿ ಪರಿಹಾರ ವಿತರಿಸಿದ ಸಚಿವ ಖಾದರ್ - Karavali Times ಕಂಕನಾಡಿ ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ತುರ್ತಾಗಿ ಪರಿಹಾರ ವಿತರಿಸಿದ ಸಚಿವ ಖಾದರ್ - Karavali Times

728x90

1 July 2026

ಕಂಕನಾಡಿ ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ತುರ್ತಾಗಿ ಪರಿಹಾರ ವಿತರಿಸಿದ ಸಚಿವ ಖಾದರ್

ಮಂಗಳೂರು, ಜುಲೈ 01, 2026 (ಕರಾವಳಿ ಟೈಮ್ಸ್) : ಕಂಕನಾಡಿ ತಡೆಗೋಡೆ ಕುಸಿತ ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ತಲಾ ಐದು ಲಕ್ಷ ರೂಪಾಯಿಗಳ ಪರಿಹಾರ ಮೊತ್ತದ ಚೆಕ್ ಗಳನ್ನು ಸಚಿವ ಡಾ ಯು ಟಿ ಖಾದರ್ ಜುಲೈ 1 ರಂದು ರಾತ್ರಿಯೇ ಅತ್ಯಂತ ತುರ್ತಾಗಿ ವಿತರಿಸಿದರು. ದುರಂತದಲ್ಲಿ ಗಾಯಗೊಂಡವರ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸುವುದಾಗಿ ಅವರು ತಿಳಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಕಂಕನಾಡಿ ದುರಂತದಲ್ಲಿ ಮೃತಪಟ್ಟ ಕುಟುಂಬದ ಸದಸ್ಯರಿಗೆ ತುರ್ತಾಗಿ ಪರಿಹಾರ ವಿತರಿಸಿದ ಸಚಿವ ಖಾದರ್ Rating: 5 Reviewed By: karavali Times
Scroll to Top