ಕೊಳಕೆ : ವಿದ್ಯುತ್ ಅವಘಡದಿಂದ ಬೆಂಕಿ ಉಂಟಾಗಿ ಮನೆ ಸಾಮಾಗ್ರಿಗಳು ಸುಟ್ಟು ಕರಕಲು
ಬಂಟ್ವಾಳ, ಜುಲೈ 29 2026 (ಕರಾವಳಿ ಟೈಮ್ಸ್) : ಸಜಿಪಮೂಡ ಗ್ರಾಮದ ಕೊಳಕೆ ನಿವಾಸಿ ಚಂದ್ರಹಾಸ ಬಿನ್ ನೋಣಯ್ಯ ಪೂಜಾರಿ ಅವರ ಮನೆಯಲ್ಲಿ ವಿದ್ಯುತ್ ಅವಘಡದಿಂದ ಉಂಟಾದ ಬೆಂಕಿ ಅನಾಹುತದಿಂದ ಮನೆಯ ಪೀಠೋಪಕರಣಗಳು ಮತ್ತು ದಿನ ನಿತ್ಯದ ವಸ್ತುಗಳಿಗೆ ಹಾನಿ ಸಂಭವಿಸಿದೆ.
0 comments:
Post a Comment