ಮಳೆ ಬಿರುಸು ಹಿನ್ನಲೆ : ಜುಲೈ 8 ರಂದು ಬುಧವಾರ ದ.ಕ. ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿ ಡೀಸಿ ಆದೇಶ, ಆದೇಶ ಧಿಕ್ಕರಿಸಿ ತರಗತಿ ನಡೆಸಿದರೆ ಕಾನೂನು ಕ್ರಮದ ಎಚ್ಚರಿಕೆ - Karavali Times ಮಳೆ ಬಿರುಸು ಹಿನ್ನಲೆ : ಜುಲೈ 8 ರಂದು ಬುಧವಾರ ದ.ಕ. ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿ ಡೀಸಿ ಆದೇಶ, ಆದೇಶ ಧಿಕ್ಕರಿಸಿ ತರಗತಿ ನಡೆಸಿದರೆ ಕಾನೂನು ಕ್ರಮದ ಎಚ್ಚರಿಕೆ - Karavali Times

728x90

7 July 2026

ಮಳೆ ಬಿರುಸು ಹಿನ್ನಲೆ : ಜುಲೈ 8 ರಂದು ಬುಧವಾರ ದ.ಕ. ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿ ಡೀಸಿ ಆದೇಶ, ಆದೇಶ ಧಿಕ್ಕರಿಸಿ ತರಗತಿ ನಡೆಸಿದರೆ ಕಾನೂನು ಕ್ರಮದ ಎಚ್ಚರಿಕೆ

ಮಂಗಳೂರು, ಜುಲೈ 07, 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಇದೇ ಹವಾಮಾನ ಮುಂದುವರಿಯುವ ಮುನ್ಸೂಚನೆ ಇರುವ ಹಿನ್ನಲೆಯಲ್ಲಿ ಹವಾಮಾನ ಇಲಾಖೆಗೆ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಜುಲೈ 8 ರಂದು ಬುಧವಾರ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ದರ್ಶನ್ ಎಚ್ ವಿ ಅವರು ಆದೇಶಿಸಿದ್ದಾರೆ. ಜಿಲ್ಲಾಡಳಿತದ ಆದೇಶ ಧಿಕ್ಕರಿಸಿ ತರಗತಿ ನಡೆಸುವ ಶಿಕ್ಷಣ ಸಂಸ್ಥೆಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಇದೇ ವೇಳೆ ಡೀಸಿ ಎಚ್ಚರಿಸಿದ್ದಾರೆ. 

  • Blogger Comments
  • Facebook Comments

0 comments:

Post a Comment

Item Reviewed: ಮಳೆ ಬಿರುಸು ಹಿನ್ನಲೆ : ಜುಲೈ 8 ರಂದು ಬುಧವಾರ ದ.ಕ. ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ತರಗತಿಗಳಿಗೆ ರಜೆ ಘೋಷಿಸಿ ಡೀಸಿ ಆದೇಶ, ಆದೇಶ ಧಿಕ್ಕರಿಸಿ ತರಗತಿ ನಡೆಸಿದರೆ ಕಾನೂನು ಕ್ರಮದ ಎಚ್ಚರಿಕೆ Rating: 5 Reviewed By: karavali Times
Scroll to Top