ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 23 ರ ಗುರುವಾರ ಪಿಯುಸಿವರೆಗೆ ರಜೆ ಘೋಷಣೆ, ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ : ಡೀಸಿ ಆದೇಶ - Karavali Times ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 23 ರ ಗುರುವಾರ ಪಿಯುಸಿವರೆಗೆ ರಜೆ ಘೋಷಣೆ, ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ : ಡೀಸಿ ಆದೇಶ - Karavali Times

728x90

22 July 2026

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 23 ರ ಗುರುವಾರ ಪಿಯುಸಿವರೆಗೆ ರಜೆ ಘೋಷಣೆ, ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ : ಡೀಸಿ ಆದೇಶ

ಮಂಗಳೂರು, ಜುಲೈ 22 2026 (ಕರಾವಳಿ ಟೈಮ್ಸ್) : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನಲೆಯಲ್ಲಿ ಆರೆಂಜ್ ಹಾಗೂ ರೆಡ್ ಅಲರ್ಟ್ ಘೋಷಿಸಲಾಗಿರುವ ಕಾರಣ ಜುಲೈ 23 ರಂದು ಗುರುವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಿ ದ ಕ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರಾಗಿರುವ ದರ್ಶನ್ ಎಚ್ ವಿ ಅವರು ಆದೇಶ ಹೊರಡಿಸಿದ್ದಾರೆ. ಜಿಲ್ಲಾಡಳಿತ ಆದೇಶ ಧಿಕ್ಕರಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಅವರು ಆದೇಶದಲ್ಲಿ ಎಚ್ಚರಿಸಿದ್ದಾರೆ. 

Next
This is the most recent post.
Older Post
  • Blogger Comments
  • Facebook Comments

0 comments:

Post a Comment

Item Reviewed: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜುಲೈ 23 ರ ಗುರುವಾರ ಪಿಯುಸಿವರೆಗೆ ರಜೆ ಘೋಷಣೆ, ಆದೇಶ ಉಲ್ಲಂಘಿಸಿದರೆ ಕಾನೂನು ಕ್ರಮ : ಡೀಸಿ ಆದೇಶ Rating: 5 Reviewed By: karavali Times
Scroll to Top