9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆಂದ್ರ ಮೂಲದ ಆರೋಪಿ ಧರ್ಮಸ್ಥಳ ಪೊಲೀಸರ ಬಲೆಗೆ - Karavali Times 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆಂದ್ರ ಮೂಲದ ಆರೋಪಿ ಧರ್ಮಸ್ಥಳ ಪೊಲೀಸರ ಬಲೆಗೆ - Karavali Times

728x90

1 July 2026

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆಂದ್ರ ಮೂಲದ ಆರೋಪಿ ಧರ್ಮಸ್ಥಳ ಪೊಲೀಸರ ಬಲೆಗೆ

ಧರ್ಮಸ್ಥಳ, ಜುಲೈ 01, 2026 (ಕರಾವಳಿ ಟೈಮ್ಸ್) :  ಧರ್ಮಸ್ಥಳ ಠಾಣಾ ಅಪರಾಧ ಕ್ರಮಾಂಕ 169/2016,   ಕಲಂ 379, 201 ಐಪಿಸಿ ಪ್ರಕರಣದಲ್ಲಿ ಆರೋಪಿತನಾಗಿ ಕಳೆದ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆಂಧ್ರಪ್ರದೇಶ ಚಿತ್ತೂರು ನಿವಾಸಿ ಶ್ರೀನಿವಾಸಲು ವಿ. ಎಂಬಾತನನ್ನು ಧರ್ಮಸ್ಥಳ ಠಾಣಾ ಸಿಬ್ಬಂದಿಗಳಾದ ವೃಷಭ, ಚರಣ್ ರಾಜ್ ಅವರು ಜೂನ್ 30 ರಂದು ಆಂಧ್ರಪ್ರದೇಶದ ಚಿತ್ತೂರು ಎಂಬಲ್ಲಿಂದ ದಸ್ತಗಿರಿ ಮಾಡಿದ್ದಾರೆ. ಈತನನ್ನು ಜುಲೈ 1 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ. 

  • Blogger Comments
  • Facebook Comments

0 comments:

Post a Comment

Item Reviewed: 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆಂದ್ರ ಮೂಲದ ಆರೋಪಿ ಧರ್ಮಸ್ಥಳ ಪೊಲೀಸರ ಬಲೆಗೆ Rating: 5 Reviewed By: karavali Times
Scroll to Top