ಬಂಟ್ವಾಳ, ಜುಲೈ 24, 2026 (ಕರಾವಳಿ ಟೈಮ್ಸ್) : ಬಂಟ್ವಾಳ ನಗರ ಪೆÇಲೀಸ್ ಠಾಣೆಯ ಆರೋಪಿಯಾಗಿ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವಾರೆಂಟ್ ಅಸಾಮಿ ಬಿಹಾರ ವೈಶಾಲಿ ನಿವಾಸಿ ಸಂಜಯ್ ಸಹಾನಿ (48) ಎಂಬಾತನನ್ನು, ಬಂಟ್ವಾಳ ನಗರ ಠಾಣಾ ಪೆÇಲೀಸರು ಪತ್ತೆ ಮಾಡಿ ಜುಲೈ 24 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಬಂಧಿತನಿಗೆ ನ್ಯಾಯಾಲಯವು ದಂಡ ವಿಧಿಸಿ ಪ್ರಕರಣವನ್ನು ಮುಕ್ತಾಯಗೊಳಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
24 July 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment