ಮಂಗಳೂರು, ಜುಲೈ 07, 2026 (ಕರಾವಳಿ ಟೈಮ್ಸ್) : ಬೆಳ್ತಂಗಡಿ ಠಾಣಾ ಎಚ್ ಸಿ ಮಾಲತೇಶ ಅವರು ವಾರೆಂಟ್ ಆಸಾಮಿಯೊಬ್ಬನನ್ನು ದಸ್ತಗಿರಿ ಮಾಡಿ ಆ ಬಳಿಕ ಆತನನ್ನು ಮುಂದಿನ ಕಾನೂನು ಕ್ರಮಕ್ಕಾಗಿ ನ್ಯಾಯಾಲಯಕ್ಕೆ ಹಾಜರುಪಡಿಸದೆ, ಆರೋಪಿಯು ತನ್ನ ವಿರುದ್ದ ಜಾರಿಯಾಗಿರುವ ವಾರೆಂಟನ್ನು ರಿ-ಕಾಲ್ ಮಾಡಿಸಿಕೊಳ್ಳಲು ಸಹಕರಿಸಿರುವುದು ಕಂಡುಬಂದಿದ್ದು, ಈ ಹಿನ್ನೆಲೆಯಲ್ಲಿ ಸದ್ರಿ ಪೆÇಲೀಸ್ ಸಿಬ್ಬಂದಿಯನ್ನು ಜಿಲ್ಲಾ ಎಸ್ಪಿ ಡಾ ಅರುಣ್ ಅವರು ಜೂನ್ 29 ರಂದು ಸೇವೆಯಿಂದ ಅಮಾನತು ಮಾಡಿದ್ದಾರೆ.
7 July 2026
- Blogger Comments
- Facebook Comments
Subscribe to:
Post Comments (Atom)















0 comments:
Post a Comment