ಬಂಟ್ವಾಳ, ಆಗಸ್ಟ್ 03, 2026 (ಕರಾವಳಿ ಟೈಮ್ಸ್) : ಕರ್ನಾಟಕ ರಾಜ್ಯ ಗಾಣಿಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಅನಂತ್ ಮೈಸೂರು ಅವರು ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ಸಚಿವ ಬಿ ರಮಾನಾಥ ರೈ ಅವರನ್ನು ಅವರ ಕಳ್ಳಿಗೆ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಸಂದರ್ಭ ಬಂಟ್ವಾಳ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಉಮೇಶ್ ಬೋಳಂತೂರು, ಪತ್ರಕರ್ತ ಮೋಹನ್ ಕೆ ಶ್ರೀಯನ್, ಪ್ರಮುಖರಾದ ಗಣೇಶ್ ಪೂಜಾರಿ, ಹರೀಶ್ ಗಾಣಿಗ ಮೈಸೂರು ಮೊದಲಾದವರು ಇದ್ದರು.
3 August 2026
- Blogger Comments
- Facebook Comments
Subscribe to:
Post Comments (Atom)












0 comments:
Post a Comment