ಪುತ್ತೂರು, ಆಗಸ್ಟ್ 07, 2026 (ಕರಾವಳಿ ಟೈಮ್ಸ್) : ಪುತ್ತೂರು ತಾಲೂಕಿನಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಪುತ್ತೂರು ಉಪವಿಭಾಗದ ತಾಲೂಕುಗಳಾದ ಪುತ್ತೂರು, ಬೆಳ್ತಂಗಡಿ, ಸುಳ್ಯ ಹಾಗೂ ಕಡಬ ತಾಲೂಕುಗಳ ಅಂಗನವಾಡಿ, ಪ್ರಾಥಮಿಕ-ಪ್ರೌಢ ಶಾಲೆಗಳು, ಪಿಯುಸಿ, ಐಟಿಐ ಹಾಗೂ ಡಿಪ್ಲೋಮಾ ತರಗತಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್ ವಿ ಆದೇಶ ಹೊರಡಿಸಿದ್ದಾರೆ. ಆದೇಶ ಉಲ್ಲಂಘಿಸುವ ಸಂಸ್ಥೆಗಳ ವಿರುದ್ದ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಅವರು ಆದೇಶದಲ್ಲಿ ಎಚ್ಚರಿಸಿದ್ದಾರೆ.
7 August 2026
- Blogger Comments
- Facebook Comments
Subscribe to:
Post Comments (Atom)











0 comments:
Post a Comment