ನಾಗರ ಪಂಚಮಿ ಹಿನ್ನಲೆ : ಆಗಸ್ಟ್ 17 ರಂದು ಸೋಮವಾರ ದ.ಕ. ಜಿಲ್ಲೆಯಲ್ಲಿ ಶಾಲಾ-ಕಾಲೇಜು, ಸರಕಾರಿ ಕಚೇರಿ ಸಹಿತ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ - Karavali Times ನಾಗರ ಪಂಚಮಿ ಹಿನ್ನಲೆ : ಆಗಸ್ಟ್ 17 ರಂದು ಸೋಮವಾರ ದ.ಕ. ಜಿಲ್ಲೆಯಲ್ಲಿ ಶಾಲಾ-ಕಾಲೇಜು, ಸರಕಾರಿ ಕಚೇರಿ ಸಹಿತ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ - Karavali Times

728x90

16 August 2026

ನಾಗರ ಪಂಚಮಿ ಹಿನ್ನಲೆ : ಆಗಸ್ಟ್ 17 ರಂದು ಸೋಮವಾರ ದ.ಕ. ಜಿಲ್ಲೆಯಲ್ಲಿ ಶಾಲಾ-ಕಾಲೇಜು, ಸರಕಾರಿ ಕಚೇರಿ ಸಹಿತ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ

ಬಂಟ್ವಾಳ, ಆಗಸ್ಟ್ 16, 2026 (ಕರಾವಳಿ ಟೈಮ್ಸ್) : ನಾಗರಪಂಚಮಿ ಪ್ರಯುಕ್ತ ಆಗಸ್ಟ್ 17 ರಂದು ಸೋಮವಾರ ದಕ್ಷಿಣ ಕನ್ನಡ ಜಿಲ್ಲೆಗೆ ಸಾರ್ವತ್ರಿಕ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಶಾಲಾ ಕಾಲೇಜುಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳು, ಸರಕಾರಿ ಕಚೇರಿಗಳಿಗೆ ಸೋಮವಾರ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

  • Blogger Comments
  • Facebook Comments

0 comments:

Post a Comment

Item Reviewed: ನಾಗರ ಪಂಚಮಿ ಹಿನ್ನಲೆ : ಆಗಸ್ಟ್ 17 ರಂದು ಸೋಮವಾರ ದ.ಕ. ಜಿಲ್ಲೆಯಲ್ಲಿ ಶಾಲಾ-ಕಾಲೇಜು, ಸರಕಾರಿ ಕಚೇರಿ ಸಹಿತ ಸಾರ್ವತ್ರಿಕ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ Rating: 5 Reviewed By: karavali Times
Scroll to Top